ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.
ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.
ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.