ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ ಇರುವುದು ಒಳಿತು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಬಂಧುಗಳು ನಿಮ್ಮ ನೆರವಿಗೆ ಬರುತ್ತಾರೆ. ಕೆಲಸಗಳು ನಿಮ್ಮ ಮನೋಬಯಕೆಯಂತೆ ಈಡೇರುವುದು. ಪತಿ ಪತ್ನಿಯಲ್ಲಿ ಉತ್ತಮ ಪ್ರೀತಿ, ವಾತ್ಸಲ್ಯ ಮೂಡುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಶಾಂತಿ ಬಯಸುವ ನೀವೇ ಮನಸ್ಸಿನ ಚಂಚಲತೆಗೆ ಒಳಗಾಗಿರುವಿರಿ. ಹಾಗಾಗಿ ಮಹತ್ತರ ಕಾರ್ಯಗಳನ್ನು ತಾತ್ಕಾಲಿಕವಾಗಿ ಮುಂದೂಡುವುದು ಒಳಿತು. ಪರಶಿವನನ್ನು ಪ್ರಾರ್ಥಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಮಹತ್ವದ ವೃಕ್ತಿಯ ಸ್ನೇಹದಿಂದಾಗಿ ಅನೇಕ ರೀತಿಯ ಬದಲಾವಣೆಗಳಿಗೆ ಅವಕಾಶ ದೊರೆಯುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ಒತ್ತಡ ತಂದಿರಿಸಿ ಕಾರ್ಯ ಸಾಸಿಕೊಳ್ಳುವ ಜನರಿಂದ ದೂರವಿರುವುದು ಒಳ್ಳೆಯದು. ಮಡದಿ ಮಕ್ಕಳ ಸಲಹೆಯಂತೆ ನಡೆದುಕೊಂಡಲ್ಲಿ ಒಳಿತಾಗುವುದು. ಮನೆಯಲ್ಲಿ ಹರ್ಷದ ಸಮಾರಂಭವೊಂದು ನಡೆಯಲಿದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಅನಿರೀಕ್ಷಿತ ಧನಲಾಭ ಸಂತೋಷಕ್ಕೆ ಕಾರಣವಾಗಲಿದೆ. ಸಾಮಾಜಿಕವಾಗಿ ಸಮಾಜ ಬಾಂಧವರಿಂದ ಗೌರವಕ್ಕೆ ಪಾತ್ರರಾಗುವಿರಿ. ಮಾಡಿದ ಸಾಲದ ತೀರುವಿಕೆಗೆ ಮನಸ್ಸು ಮಾಡುವಿರಿ. ಬಂಧುಗಳು ಇದರಿಂದ ಹರ್ಷಿತರಾಗುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ವಿನಾಕಾರಣವಾದ ವ್ಯಾಜ್ಯವೊಂದು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ಆದಷ್ಟು ನೀವು ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು. ಮೌನೇನ ಕಲಹಂ ನಾಸ್ತಿ ಎಂದರು ಅನುಭಾವಿಗಳು. ಹಾಗಾಗಿ ಮೌನಕ್ಕೆ ಶರಣಾಗುವುದು ಒಳಿತು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ನಿಮ್ಮ ಆಟವೇ ಯಾವಾಗಲೂ ಗೆಲ್ಲಬೇಕೆಂಬ ಧೋರಣೆ ಬಿಡಿ. ಸೋತು ಗೆಲ್ಲುವುದರಲ್ಲಿಯೂ ಒಂದು ರೀತಿ ಥ್ರಿಲ್ ಇರುತ್ತದೆ. ಆ ಥ್ರಿಲ್ ಅನ್ನು ಅನುಭವಿಸುವಿರಿ. ಗುರು ಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಮಹತ್ವದ ಕಡತಗಳು ಕಣ್ಮರೆಯಾಗಿ ಅನವಶ್ಯಕ ಅಪವಾದಗಳನ್ನು ಹೊರಬೇಕಾಗುವುದು. ಹಾಗಾಗಿ ಆದಷ್ಟು ಕಚೇರಿಯಲ್ಲಿನ ಕಡತಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಕಡತಗಳನ್ನು ಪರಿಶೀಲನೆಗೆ ಯಾರಿಗೂ ಕಳುಹಿಸದಿರಿ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಮಕ್ಕಳಿಂದ ಯಶಸ್ಸಿನ ಸುದ್ದಿ ಕೇಳಲಿದ್ದೀರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮನೆಯಲ್ಲಿ ಹಿರಿಯರ ಆರೋಗ್ಯದ ಕಡೆಗೂ ಗಮನ ಹರಿಸುವುದು ಒಳ್ಳೆಯದು. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ‘ಕಠಿಣ ಪರಿಶ್ರಮ ಬಿಟ್ಟರೆ ಅನ್ಯ ಮಾರ್ಗವಿಲ್ಲ’. ಪ್ರತಿಯೊಂದನ್ನು ಬೆವರು ಹರಿಸಿಯೇ ಫಲ ಪಡೆಯುವಂತಾಗುತ್ತದೆ. ಇದರಿಂದ ನಿಮಗೆ ಒಳಿತೇ ಆಗುವುದರಿಂದ ಕಷ್ಟಪಡುವುದರಲ್ಲಿ ತೊಂದರೆ ಇರುವುದಿಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ನಿಮ್ಮನ್ನು ಬೇಸ್ತು ಬೀಳಿಸುವ ಪ್ರಯತ್ನ ನಡೆಯುವುದು. ಆದಷ್ಟು ದುರ್ಗಾಜಪ ಮಾಡಿ. ವಿಷ್ಣು ದೇವಾಲಯಕ್ಕೆ ತುಳಸಿ ಮಾಲೆ ನೀಡಿ. ಸಾಧ್ಯವಾದರೆ ನಿಮ್ಮ ಬಳಿ ಸ್ವಲ್ಪ ಹೆಸರುಕಾಳುಗಳನ್ನು ಇಟ್ಟುಕೊಳ್ಳಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…