News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

50

ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ.

ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ ಸಿಟ್ಟಿಗೆದ್ದು ಈ ಕೃತ್ಯ ಮಾಡಲು ಬಂದಿದ್ದಾನೆ. ಆದರೆ ಪೊಲೀಸರು ಅವನನ್ನು ಮೊದಲೇ ತಡೆದು ಮುಜುಗರ ಆಗುವುದನ್ನು ತಪ್ಪಿಸಿದ್ದಾರೆ.

ವ್ಯಕ್ತಿಯ ಈ ಯೋಜನೆ ವಿಫಲವಾಗಿರಬಹುದು ಆದರೆ ಅವನ ಕೂಗು ಮಾತ್ರ ಸರ್ಕಾರಕ್ಕೆ ತಲುಪಿದೆ. ಈಗಲಾದರೂ ಅವರು ಉತ್ತರಿಸುತ್ತಾರೋ ನೋಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ತಂತ್ರಜ್ಞಾನ

    ಇನ್ನು 6 ತಿಂಗಳಲ್ಲಿ ನಿಮ್ಮ ಹಣವನ್ನು ವಾಟ್ಸಪ್ ಮಾಡಬಹುದು..!ತಿಳಿಯಲು ಈ ಲೇಖನ ಓದಿ…

    ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.