News

ಸುದ್ದಿ

ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

44

ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ.

ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ ಸಿಟ್ಟಿಗೆದ್ದು ಈ ಕೃತ್ಯ ಮಾಡಲು ಬಂದಿದ್ದಾನೆ. ಆದರೆ ಪೊಲೀಸರು ಅವನನ್ನು ಮೊದಲೇ ತಡೆದು ಮುಜುಗರ ಆಗುವುದನ್ನು ತಪ್ಪಿಸಿದ್ದಾರೆ.

ವ್ಯಕ್ತಿಯ ಈ ಯೋಜನೆ ವಿಫಲವಾಗಿರಬಹುದು ಆದರೆ ಅವನ ಕೂಗು ಮಾತ್ರ ಸರ್ಕಾರಕ್ಕೆ ತಲುಪಿದೆ. ಈಗಲಾದರೂ ಅವರು ಉತ್ತರಿಸುತ್ತಾರೋ ನೋಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…