ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.

ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.