ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.

ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…