News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

357

ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.


ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.


ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

    ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…