ಸುದ್ದಿ

ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

39

ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.

ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು.

ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು.

ಆದರೆ ಅಂತಿಮವಾಗಿ ಜೆಡಿಎಸ್ -ಕಾಂಗ್ರೆಸ್ ಸಭೆ ಅಪೂರ್ಣವಾಗಿದ್ದು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸೋಮವಾರ ಬೆಳಗ್ಗೆ ಮತ್ತೆ ರಾಜಕೀಯ ಹೈಡ್ರಾಮಾ ಮುಂದುವರಿಯಲಿದ್ದು ಇದೀಗ ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.