ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ರಾಜರಾಜೇಶ್ವರಿನಗರದ MLA ಮುನಿರತ್ನ

Candidate Name ಹೆಸರು : Munirathna ಮುನಿರತ್ನ
Party ಪಕ್ಷ : Indian National Congress ( INC ) ಕಾಂಗ್ರೆಸ್
Party ಪಕ್ಷ : Indian National Congress ( INC ) ಕಾಂಗ್ರೆಸ್Symbol,

ಚಿಹ್ನೆ : Hand ಕೈ
Age ವಯಸು : 49Gender
ಲಿಂಗ : Male ಗಂಡು
Education Status ಶಿಕ್ಷಣ : Literate(Some School) (10th pass)
Address ವಿಳಾಸ : No 147, 11th Cross, Malleshwaram, Bangalore
District ಜಿಲ್ಲೆ : Bangalore
Father’s Name ತಂದೆ ಹೆಸರು : Late Subramanya Naidu.

ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಪ್ರಜ್ವಲ್ ರೇವಣ್ಣ:-

ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಸಹ ನಿಲ್ಲುವ ಉಹಾ ಇದೆ. ಅಗಾದರೆ ಯಾರು ಗೆಲ್ಲುತ್ತಾರೆ ನಿಮ್ಮ ಅಭಿಪ್ರಾಯ ತಿಳಿಸಿ ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…