ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ. ಇದೊಂದು ಅಪರೂಪದ ಘಟನೆ ಎಂದೇ ಹೇಳಬೇಕು.

ಇನ್ನು ಇವರ ಕುಟುಂಬದ ಹಿನ್ನೆಲೆ ನೋಡಿದರೆ ತಂದೆ ಇಲ್ಲ. ತಾಯಿ ದಿನಗೂಲಿ ಮಾಡುತ್ತಾ ವೃತ್ತಿಯಲ್ಲಿ ಅಗಸರಾಗಿರುವ ಇವರದು ತುಂಬಾ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ. ಇಂತಹ ಸ್ಥಿತಿಯಲ್ಲಿ ಮೂವರು ಹೆಣ್ಣುಮಕ್ಕಳನ್ನು ಓದಿಸಿ ಅವರನ್ನು ಈ ಮಟ್ಟಕ್ಕೆ ಬೆಳೆಸಿದ್ದು ನಿಜಕ್ಕೂ ಮೆಚ್ಚಬೇಕಾದ ಸಂಗತಿ.ಅದೆಷ್ಟೋ ಅವಕಾಶಗಳು, ಆರ್ಥಿಕ ಸಂಪನ್ಮೂಲ, ಕುಟುಂಬದಲ್ಲಿ ತೊಂದರೆ ಇಲ್ಲದೆ, ಎಲ್ಲಾ ಸೌಲಭ್ಯಗಳಿದ್ದು, ರಾಜಕೀಯವಾಗಿ ಪ್ರಬಲವಾಗಿದ್ದರೂ ಆ ಮಟ್ಟಕ್ಕೆ ಬೆಳೆಯುವುದು ನಿಜಕ್ಕೂ ಕಷ್ಟ. ಆದರೆ ಮೂವರು ಕಷ್ಟಪಟ್ಟು ಓದಿ ಈಗ ಭಾವಿ ಭಾರತ ಪೌರರಿಗೆ ಸ್ಫೂರ್ತಿಯಾಗಿದ್ದಾರೆ.ಅವರ ದೃಢ ಸಂಕಲ್ಪ, ಆತ್ಮವಿಶ್ವಾಸ ನೋಡಿದರೆ ಮೂಕವಿಸ್ಮಿತರಾಗುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗೆ ಸಿವಿಲ್ ಸರ್ವಿಸಸ್ (IASಗೆ ಆಯ್ಕೆ) ಆಗಿರುವುದೆ ದೊಡ್ಡದಾದರೆ, ಇನ್ನು ಇವರು ಮೂವರು ಹೆಣ್ಣುಮಕ್ಕಳಾಗಿರುವುದು, ಅದರಲ್ಲೂ ಆರ್ಥಿಕವಾಗಿ ಹಿಂದುಳಿದ, ಅಗಸ ವೃತ್ತಿಯಲ್ಲಿದ್ದುಕೊಂಡು, ಇವೆಲ್ಲವನ್ನೂ ಮೆಟ್ಟಿ ನಿಂತು ತಮ್ಮ ಗುರಿ ಸಾಧಿಸಿರುವುದು ನಿಜಕ್ಕೂ ಗ್ರೇಟ್.

ಇವರ ಹಿಂದಿನ ಶಕ್ತಿ ಆ ಮಾತೃಮೂರ್ತಿ. ಅಂತಹ ಮಟ್ಟಕ್ಕೆ ಅವರನ್ನು ಮುಟ್ಟಿಸಿದ ಆ ಮಾತೃಮೂರ್ತಿಗೆ ಕೋಟಿ ವಂದನೆಗಳು. ಅತ್ಯುನ್ನತ ಸ್ಥಾನಕ್ಕೆ ತಲುಪಿದ ಆ ಮೂವರು ಅಕ್ಕತಂಗಿಯರಿಗೂ ಅಭಿನಂದನೆಗಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…