ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ. ಇದೊಂದು ಅಪರೂಪದ ಘಟನೆ ಎಂದೇ ಹೇಳಬೇಕು.

ಇನ್ನು ಇವರ ಕುಟುಂಬದ ಹಿನ್ನೆಲೆ ನೋಡಿದರೆ ತಂದೆ ಇಲ್ಲ. ತಾಯಿ ದಿನಗೂಲಿ ಮಾಡುತ್ತಾ ವೃತ್ತಿಯಲ್ಲಿ ಅಗಸರಾಗಿರುವ ಇವರದು ತುಂಬಾ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ. ಇಂತಹ ಸ್ಥಿತಿಯಲ್ಲಿ ಮೂವರು ಹೆಣ್ಣುಮಕ್ಕಳನ್ನು ಓದಿಸಿ ಅವರನ್ನು ಈ ಮಟ್ಟಕ್ಕೆ ಬೆಳೆಸಿದ್ದು ನಿಜಕ್ಕೂ ಮೆಚ್ಚಬೇಕಾದ ಸಂಗತಿ.ಅದೆಷ್ಟೋ ಅವಕಾಶಗಳು, ಆರ್ಥಿಕ ಸಂಪನ್ಮೂಲ, ಕುಟುಂಬದಲ್ಲಿ ತೊಂದರೆ ಇಲ್ಲದೆ, ಎಲ್ಲಾ ಸೌಲಭ್ಯಗಳಿದ್ದು, ರಾಜಕೀಯವಾಗಿ ಪ್ರಬಲವಾಗಿದ್ದರೂ ಆ ಮಟ್ಟಕ್ಕೆ ಬೆಳೆಯುವುದು ನಿಜಕ್ಕೂ ಕಷ್ಟ. ಆದರೆ ಮೂವರು ಕಷ್ಟಪಟ್ಟು ಓದಿ ಈಗ ಭಾವಿ ಭಾರತ ಪೌರರಿಗೆ ಸ್ಫೂರ್ತಿಯಾಗಿದ್ದಾರೆ.ಅವರ ದೃಢ ಸಂಕಲ್ಪ, ಆತ್ಮವಿಶ್ವಾಸ ನೋಡಿದರೆ ಮೂಕವಿಸ್ಮಿತರಾಗುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗೆ ಸಿವಿಲ್ ಸರ್ವಿಸಸ್ (IASಗೆ ಆಯ್ಕೆ) ಆಗಿರುವುದೆ ದೊಡ್ಡದಾದರೆ, ಇನ್ನು ಇವರು ಮೂವರು ಹೆಣ್ಣುಮಕ್ಕಳಾಗಿರುವುದು, ಅದರಲ್ಲೂ ಆರ್ಥಿಕವಾಗಿ ಹಿಂದುಳಿದ, ಅಗಸ ವೃತ್ತಿಯಲ್ಲಿದ್ದುಕೊಂಡು, ಇವೆಲ್ಲವನ್ನೂ ಮೆಟ್ಟಿ ನಿಂತು ತಮ್ಮ ಗುರಿ ಸಾಧಿಸಿರುವುದು ನಿಜಕ್ಕೂ ಗ್ರೇಟ್.

ಇವರ ಹಿಂದಿನ ಶಕ್ತಿ ಆ ಮಾತೃಮೂರ್ತಿ. ಅಂತಹ ಮಟ್ಟಕ್ಕೆ ಅವರನ್ನು ಮುಟ್ಟಿಸಿದ ಆ ಮಾತೃಮೂರ್ತಿಗೆ ಕೋಟಿ ವಂದನೆಗಳು. ಅತ್ಯುನ್ನತ ಸ್ಥಾನಕ್ಕೆ ತಲುಪಿದ ಆ ಮೂವರು ಅಕ್ಕತಂಗಿಯರಿಗೂ ಅಭಿನಂದನೆಗಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…