ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.
ಏನಿದು ಮಾತೃಪೂರ್ಣ ಯೋಜನೆ ?
ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ, ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.
ಮಾತೃಪೂರ್ಣ ಯೋಜನೆಯಲ್ಲಿ ಏನೆಲ್ಲಾ ವಿತರಿಸಲಾಗುತ್ತದೆ…
ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.
ಮೂರು ತಿಂಗಳು ತುಂಬಿದ ಗರ್ಭಿಣಿಯರಿಂದ ಮಗು ಜನಿಸಿದ ನಂತರ ಬಾಣಂತಿ ಅವಧಿಯ 6 ತಿಂಗಳವರೆಗೆ ಉಚಿತ ಪೌಷ್ಟಿಕ ಆಹಾರ ಒದಗಿಸಲಾಗುತ್ತದೆ. ಅಂದರೆ ಒಟ್ಟು 12 ತಿಂಗಳು ಉಚಿತ ಊಟ ನೀಡಲಾಗುತ್ತದೆ. ಹೆಸರು ನೊಂದಾಯಿಸಿ ಗರ್ಭಿಣಿಯರು 3ನೇ ತಿಂಗಳಿನಿಂದ 8ನೇ ತಿಂಗಳ ಅಂತ್ಯದವರೆಗೂ ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸೇವಿಸಬೇಕು. 9ನೇ ತಿಂಗಳಿನಿಂದ ಬಾಣಂತಿ ಅವಧಿಯ 45 ದಿನದವರೆಗೂ ಸಹಾಯಕಿಯರು ಮನೆ ಬಾಗಿಲಿಗೆ ಊಟದ ಡಬ್ಬಿ ತಲುಪಿಸುತ್ತಾರೆ. ಉಳಿದ 41/2 ತಿಂಗಳು ಬಾಣಂತಿಯರು ಕೇಂದ್ರಕ್ಕೆ ಬರಬೇಕಾಗುತ್ತದೆ.
ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.