ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ಚೆಕ್ ನೀಡುವ ಬದಲುಆರ್.ಟಿ.ಜಿ.ಎಸ್. ಮೂಲಕ ಸಂತ್ರಸ್ತರ ಖಾತೆಗಳಿಗೆ ಹಣ ಪಾವತಿಸಲಾಗುವುದು.

ಮಳೆಹಾನಿಯ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಲಿದೆ ಎಂದು ಅವರುಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…