ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ.
ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್ ನೀಡಬಾರದು ಎಂದು ಮೇ 3ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ರಾಜ್ಯ ಸರ್ಕಾರಕ್ಕೆ ಹೊಸ ನಿರ್ದೇಶನ ನೀಡಿದೆ. ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್ ನೀಡುವ ಹಾಗೂ 1ರಿಂದ 5ನೇ ತರಗತಿ ಮಕ್ಕಳಿಗೆ ಎನ್ಸಿಇಆರ್ಟಿ ನಿಗದಿಪಡಿಸಿದ ಪಠ್ಯ ಹೊರತುಪಡಿಸಿ ಇನ್ಯಾವುದೋ ಪಠ್ಯ ಬೋಧನೆ ಮಾಡುವ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಬಹುದು ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಎನ್ಸಿಇಆರ್ಟಿ ನಿಗದಿಪಡಿಸಿರುವ ಭಾಷೆ ಮತ್ತು ಗಣಿತ ವಿಷಯ ಹಾಗೂ 3ರಿಂದ 5ನೇ ತರಗತಿ ಮಕ್ಕಳಿಗೆ ಭಾಷೆ, ಪರಿಸರ ವಿಜ್ಞಾನ ಹಾಗೂ ಗಣಿತ ಹೊರತುಪಡಿಸಿ ಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸಬಾರದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಎನ್ಸಿಇಆರ್ಟಿ ನಿಗದಿಪಡಿಸಿರುವ ಪಠ್ಯ ವಿಷಯಗಳನ್ನು ಹೊರತುಪಡಿಸಿ, ಇನ್ಯಾವುದೇ ಪಠ್ಯಕ್ರಮ ನಿಗದಿಪಡಿಸಿಕೊಂಡು ಬೋಧಿಸುವ ಶಾಲೆಗಳ ಬಗ್ಗೆ ನಿಗಾ ವಹಿಸಲು ಹಾಗೂ ಶಾಲೆಗೆ ಭೇಟಿ ನೀಡಿ ಈ ಬಗ್ಗೆ ತಪಾಸಣೆ ನಡೆಸಲು ವಿಶೇಷ ತಂಡ ರಚನೆ ಮಾಡಿಕೊಳ್ಳಬೇಕು ಎಂದು ಇಲಾಖೆಯ ಆಯುಕ್ತರಿಗೆ, ಯೋಜನಾ ನಿರ್ದೇಶಕರಿಗೆ, ಉಪ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.