ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…