ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
https://kolarnewsepaper.blogspot.com
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…