ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..