ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.