ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.