ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
![]()
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…