ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…