ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..