ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಿವುಡ್ ನಟ ರಿತೇಶ್ ದೇಶ್ಮುಖ್ರಿಗೆ ಅವರ ಪತ್ನಿ ಜೆನಿಲಿಯಾ ಡಿಸೋಜಾ ಲಗ್ಷುರಿ ಕಾರೊಂದನ್ನು ಗಿಫ್ಟ್ ನೀಡಿದ್ದಾರೆ. ಅಂದ ಹಾಗೇ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ಯುವಿ ದುಬಾರಿ ಕಾರನ್ನು ಅವರು ನೀಡಿದ್ದಾರೆ.

ಇತ್ತೀಚೆಗಷ್ಟೆ ರಿತೇಶ್ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತಡೇ ಗಿಫ್ಟ್ ಆಗಿ ಪತ್ನಿ ಜೆನಿಲಿಯಾ ಈ ಐಷಾರಾಮಿ ಕಾರನ್ನು ನೀಡಿದ್ದಾರೆ. ಭಾರತದಲ್ಲಿ ಈ ಕಾರನ್ನು ಹೊಂದಿರುವ ಎರಡನೇ ವ್ಯಕ್ತಿ ರಿತೇಶ್ ದೇಶ್ಮುಖ್.

ಈ ಕಾರಿನ ಸ್ಪೆಷಾಲಿಟಿ ಅಂದ್ರೆ ಹಿಂದಿನ ಬಾಗಿಲುಗಳು ಮೇಲ್ಮುಖವಾಗಿ ತೆರೆದುಕೊಳ್ಳುತ್ತವೆ. 7 ಜನರು ಇದರಲ್ಲಿ ಆರಾಮಾಗಿ ಪ್ರಯಾಣಿಸಬಹುದು. ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದ್ರೆ ಈ ಕಾರು 470 ಕಿಮೀ ಓಡಬಲ್ಲದು. ಇದರ ಬೆಲೆ ಸರಿಸುಮಾರು 55 ಲಕ್ಷ ರೂಪಾಯಿ.

ತಮ್ಮ ಪತ್ನಿ ಉಡುಗೊರೆಯಾಗಿ ನೀಡಿರುವ ಕೆಂಪು ಬಣ್ಣದ ಈ ಕಾರೊಂದಿಗೆ ನಿಂತಿರುವ ಫೋಟೊವನ್ನು ಟ್ವಿಟ್ ಮಾಡಿರುವ ರಿತೇಶ್ ದೇಶ್ಮುಖ್ ನನ್ನ ಪತ್ನಿಗೆ 40 ವರ್ಷದವರಿಗೆ 20 ರ ಹರೆಯದವರಂತೆ ಫೀಲ್ ಬರಿಸುವ ಕಲೆ ಗೊತ್ತಿದೆ ಎಂದು ಬರೆದುಕೊಂಡಿದ್ದಾರೆ. ಅತ್ಯಾಧುನಿಕ ಸೌಕರ್ಯಗಳುಳ್ಳ ಈ ಕಾರಿನ ಬೆಲೆ ಅಮೆರಿಕದಲ್ಲಿ 55 ಲಕ್ಷ ರೂ. ಆರಂಭವಾಗುತ್ತದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…