ಸಿನಿಮಾ

ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

597

ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಿವುಡ್‌ ನಟ ರಿತೇಶ್‌ ದೇಶ್‌ಮುಖ್‌ರಿಗೆ ಅವರ ಪತ್ನಿ ಜೆನಿಲಿಯಾ ಡಿಸೋಜಾ ಲಗ್ಷುರಿ ಕಾರೊಂದನ್ನು ಗಿಫ್ಟ್‌ ನೀಡಿದ್ದಾರೆ. ಅಂದ ಹಾಗೇ ಮಾಡೆಲ್‌ ಎಕ್ಸ್‌ ಎಲೆಕ್ಟ್ರಿಕ್‌ ಎಸ್‌ಯುವಿ ದುಬಾರಿ ಕಾರನ್ನು ಅವರು ನೀಡಿದ್ದಾರೆ.

ಇತ್ತೀಚೆಗಷ್ಟೆ ರಿತೇಶ್ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತಡೇ ಗಿಫ್ಟ್ ಆಗಿ ಪತ್ನಿ ಜೆನಿಲಿಯಾ ಈ ಐಷಾರಾಮಿ ಕಾರನ್ನು ನೀಡಿದ್ದಾರೆ. ಭಾರತದಲ್ಲಿ ಈ ಕಾರನ್ನು ಹೊಂದಿರುವ ಎರಡನೇ ವ್ಯಕ್ತಿ ರಿತೇಶ್ ದೇಶ್ಮುಖ್.

ಈ ಕಾರಿನ ಸ್ಪೆಷಾಲಿಟಿ ಅಂದ್ರೆ ಹಿಂದಿನ ಬಾಗಿಲುಗಳು ಮೇಲ್ಮುಖವಾಗಿ ತೆರೆದುಕೊಳ್ಳುತ್ತವೆ. 7 ಜನರು ಇದರಲ್ಲಿ ಆರಾಮಾಗಿ ಪ್ರಯಾಣಿಸಬಹುದು. ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದ್ರೆ ಈ ಕಾರು 470 ಕಿಮೀ ಓಡಬಲ್ಲದು. ಇದರ ಬೆಲೆ ಸರಿಸುಮಾರು 55 ಲಕ್ಷ ರೂಪಾಯಿ.

ತಮ್ಮ ಪತ್ನಿ ಉಡುಗೊರೆಯಾಗಿ ನೀಡಿರುವ ಕೆಂಪು ಬಣ್ಣದ ಈ ಕಾರೊಂದಿಗೆ ನಿಂತಿರುವ ಫೋಟೊವನ್ನು ಟ್ವಿಟ್ ಮಾಡಿರುವ ರಿತೇಶ್‌ ದೇಶ್‌ಮುಖ್‌ ನನ್ನ ಪತ್ನಿಗೆ 40 ವರ್ಷದವರಿಗೆ 20 ರ ಹರೆಯದವರಂತೆ ಫೀಲ್‌ ಬರಿಸುವ ಕಲೆ ಗೊತ್ತಿದೆ ಎಂದು ಬರೆದುಕೊಂಡಿದ್ದಾರೆ. ಅತ್ಯಾಧುನಿಕ ಸೌಕರ್ಯಗಳುಳ್ಳ ಈ ಕಾರಿನ ಬೆಲೆ ಅಮೆರಿಕದಲ್ಲಿ 55 ಲಕ್ಷ ರೂ. ಆರಂಭವಾಗುತ್ತದೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…