ಮನರಂಜನೆ

ರಿಲಯನ್ಸ್‌ ಬಿಗ್‌ ಟಿವಿ, ಬಿಗ್ ಆಫರ್..ಎಲ್ಲಾ ಚಾನೆಲ್ 5 ವರ್ಷ ಉಚಿತ.!ಇವತ್ತಿನಿಂದಲೇ ಪ್ರೀ ಬುಕ್ಕಿಂಗ್‌ ಶುರು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

632

ಇಂದಿನಿಂದ  ಡೈರೆಕ್ಟ್ ಟು ಹೋಮ್‌ ರಿಲಯನ್ಸ್‌ ಬಿಗ್‌ ಟಿವಿ ಸೆಟ್ ಆಪ್ ಬಾಕ್ಸ್  ಪ್ರೀ ಬುಕ್ಕಿಂಗ್‌ ಆರಂಭಗೊಂಡಿದೆ. ರಿಲಯನ್ಸ್‌ ಬಿಗ್‌ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್‌ ಚ್ಯಾನಲ್‌ಗ‌ಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ. ಹಾಗೂ ಇದರೊಂದಿಗೆ ಒಂದು ವರ್ಷ ಕಾಲ ಪೇ ಚ್ಯಾನಲ್‌ಗ‌ಳನ್ನು ದೇಶದಾದ್ಯಂತ ನೋಡಬಹುದಾಗಿದೆ.

 

ಇದರ ಬಗ್ಗೆ ಮಾತನಾಡಿರುವ ರಿಲಯನ್ಸ್ ಬಿಗ್ ಟಿವಿ ನಿರ್ದೇಶಕ ವಿಜೇಂದರ್ ಸಿಂಗ್, ಈ ಎಲ್ಲಾ ಕೊಡುಗೆಗಳು ಸೆಟ್‌ ಟಾಪ್‌ ಬಾಕ್ಸ್‌ ಹಾಕಿಸಿಕೊಂಡ ಎಲ್ಲರಿಗೂ ಉಚಿತವಾಗಿ ಸಿಗಲಿದೆ ಎಂದು ಹೇಳಿದ್ದಾರೆ.ಇದರ ಜೊತೆಗೆ ರಿಲಯನ್ಸ್‌ ಬಿಗ್‌ ಟಿವಿ ತನ್ನ ಬಳಕೆದಾರರಿಗೆ ಫ್ರೀ ಆಪ್ ಕಾಸ್ಟ್ ನಲ್ಲಿ HD HEVC ಸೆಟ್‌ ಟಾಪ್‌ ಬಾಕ್ಸ್‌ ನೀಡಲಿದೆ.ಗ್ರಾಹಕರಿಗಾಗಿ ಕಡಿಮೆ ಅವಧಿಯ ಪ್ರೀ ಬುಕ್ಕಿಂಗ್‌ ಸಿಗಲಿದೆ.

ಒಂದು ವರ್ಷ ಗ್ರಾಹಕರು HD ಚಾನಲ್ಗಳನ್ನು ಉಚಿತವಾಗಿ ಹೇಗೆ ವೀಕ್ಷಿಸುವುದು ಎಂಬುದರ ಮಾಹಿತಿ ಇಲ್ಲಿದೆ:-

* ಗ್ರಾಹಕರು ಪೂರ್ವ ಬುಕಿಂಗ್’ಗಾಗಿ 499ರೂ ಮೊತ್ತವನ್ನು ಪಾವತಿಸಬೇಕಾಗುತ್ತದೆ.

* ಸೆಟ್‌ ಟಾಪ್‌ ಬಾಕ್ಸ್‌’ನ್ನು ಮನೆಗೆ ಬಂದು ಅಳವಡಿಸುವಾಗ (ಇನ್ಸ್ಟಾಲೇಷನ್) ಸಮಯದಲ್ಲಿ ಬಾಕಿ 1500ರೂ ಗಳನ್ನೂ ಪಾವತಿಸಬೇಕಾಗುತ್ತದೆ.

*ಎರಡನೇ ವರ್ಷದಿಂದ ಗ್ರಾಹಕರು ಎಲ್ಲಾ ಪೇ ಚಾನೆಲ್’ಗಳಿಗೆ ತಿಂಗಳಿಗೊಮ್ಮೆ 300ರೂಗಳ ರೀಚಾರ್ಜ್ ಮಾಡಬೇಕಾಗುತ್ತದೆ.

*ಎರಡು ವರ್ಷದ ನಂತರ ಎಲ್ಲಾ ಗ್ರಾಹಕರಿಗೆ 1999ರೂ ಗಳನ್ನೂ ಲಾಯಲ್ಟಿ ಬೋನಸ್ ಆಗಿ ಕೊಡಲಾಗುತ್ತದೆ.

*ಈ ಲಾಯಲ್ಟಿ ಬೋನಸ್ ಪ್ರತೀ ತಿಂಗಳ ರೀಚಾರ್ಜ್ ರೂಪದಲ್ಲಿ ಗ್ರಾಹಕರಿಗೆ ರೀಪಂಡ್ ಆಗುತ್ತದೆ.

* ಲಾಯಲ್ಟಿ ಬೋನಸ್ ಹಣವನ್ನು ಸೆಟ್ ಆಪ್ ಬಾಕ್ಸ್ ಬುಕಿಂಗ್ ಸಮಯದಲ್ಲಿ, ಕೊಡುವ ರಶೀದಿಯಲ್ಲಿ ಎಂಟ್ರಿ ಮಾಡಲಾಗಿರುತ್ತದೆ.

*ರಿಲಯನ್ಸ್ ಬಿಗ್ ಟಿವಿ ಬುಕಿಂಗ್ ದಿನಾಂಕದಿಂದ ಕೇವಲ 30 ರಿಂದ 45 ದಿನಗಳಲ್ಲಿ ನಿಮ್ಮ ಮನೆ ತಲುಪಲಿದೆ.

*ಒಬ್ಬನೇ ಗ್ರಾಹಕನು 5 ಸೆಟ್ ಆಪ್ ಬಾಕ್ಸ್ ಕನೆಕ್ಷನ್ಸ್ ಬುಕ್ ಮಾಡಬುದಾಗಿದೆ.

*ಇನ್ಸ್ಟಾಲೇಷನ್ ಸಮಯದಲ್ಲಿ 250ರೂ ಗಳನ್ನೂ ಪಾವತಿಸಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…