ಮನರಂಜನೆ

ರಿಲಯನ್ಸ್‌ ಬಿಗ್‌ ಟಿವಿ, ಬಿಗ್ ಆಫರ್..ಎಲ್ಲಾ ಚಾನೆಲ್ 5 ವರ್ಷ ಉಚಿತ.!ಇವತ್ತಿನಿಂದಲೇ ಪ್ರೀ ಬುಕ್ಕಿಂಗ್‌ ಶುರು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

628

ಇಂದಿನಿಂದ  ಡೈರೆಕ್ಟ್ ಟು ಹೋಮ್‌ ರಿಲಯನ್ಸ್‌ ಬಿಗ್‌ ಟಿವಿ ಸೆಟ್ ಆಪ್ ಬಾಕ್ಸ್  ಪ್ರೀ ಬುಕ್ಕಿಂಗ್‌ ಆರಂಭಗೊಂಡಿದೆ. ರಿಲಯನ್ಸ್‌ ಬಿಗ್‌ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್‌ ಚ್ಯಾನಲ್‌ಗ‌ಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ. ಹಾಗೂ ಇದರೊಂದಿಗೆ ಒಂದು ವರ್ಷ ಕಾಲ ಪೇ ಚ್ಯಾನಲ್‌ಗ‌ಳನ್ನು ದೇಶದಾದ್ಯಂತ ನೋಡಬಹುದಾಗಿದೆ.

 

ಇದರ ಬಗ್ಗೆ ಮಾತನಾಡಿರುವ ರಿಲಯನ್ಸ್ ಬಿಗ್ ಟಿವಿ ನಿರ್ದೇಶಕ ವಿಜೇಂದರ್ ಸಿಂಗ್, ಈ ಎಲ್ಲಾ ಕೊಡುಗೆಗಳು ಸೆಟ್‌ ಟಾಪ್‌ ಬಾಕ್ಸ್‌ ಹಾಕಿಸಿಕೊಂಡ ಎಲ್ಲರಿಗೂ ಉಚಿತವಾಗಿ ಸಿಗಲಿದೆ ಎಂದು ಹೇಳಿದ್ದಾರೆ.ಇದರ ಜೊತೆಗೆ ರಿಲಯನ್ಸ್‌ ಬಿಗ್‌ ಟಿವಿ ತನ್ನ ಬಳಕೆದಾರರಿಗೆ ಫ್ರೀ ಆಪ್ ಕಾಸ್ಟ್ ನಲ್ಲಿ HD HEVC ಸೆಟ್‌ ಟಾಪ್‌ ಬಾಕ್ಸ್‌ ನೀಡಲಿದೆ.ಗ್ರಾಹಕರಿಗಾಗಿ ಕಡಿಮೆ ಅವಧಿಯ ಪ್ರೀ ಬುಕ್ಕಿಂಗ್‌ ಸಿಗಲಿದೆ.

ಒಂದು ವರ್ಷ ಗ್ರಾಹಕರು HD ಚಾನಲ್ಗಳನ್ನು ಉಚಿತವಾಗಿ ಹೇಗೆ ವೀಕ್ಷಿಸುವುದು ಎಂಬುದರ ಮಾಹಿತಿ ಇಲ್ಲಿದೆ:-

* ಗ್ರಾಹಕರು ಪೂರ್ವ ಬುಕಿಂಗ್’ಗಾಗಿ 499ರೂ ಮೊತ್ತವನ್ನು ಪಾವತಿಸಬೇಕಾಗುತ್ತದೆ.

* ಸೆಟ್‌ ಟಾಪ್‌ ಬಾಕ್ಸ್‌’ನ್ನು ಮನೆಗೆ ಬಂದು ಅಳವಡಿಸುವಾಗ (ಇನ್ಸ್ಟಾಲೇಷನ್) ಸಮಯದಲ್ಲಿ ಬಾಕಿ 1500ರೂ ಗಳನ್ನೂ ಪಾವತಿಸಬೇಕಾಗುತ್ತದೆ.

*ಎರಡನೇ ವರ್ಷದಿಂದ ಗ್ರಾಹಕರು ಎಲ್ಲಾ ಪೇ ಚಾನೆಲ್’ಗಳಿಗೆ ತಿಂಗಳಿಗೊಮ್ಮೆ 300ರೂಗಳ ರೀಚಾರ್ಜ್ ಮಾಡಬೇಕಾಗುತ್ತದೆ.

*ಎರಡು ವರ್ಷದ ನಂತರ ಎಲ್ಲಾ ಗ್ರಾಹಕರಿಗೆ 1999ರೂ ಗಳನ್ನೂ ಲಾಯಲ್ಟಿ ಬೋನಸ್ ಆಗಿ ಕೊಡಲಾಗುತ್ತದೆ.

*ಈ ಲಾಯಲ್ಟಿ ಬೋನಸ್ ಪ್ರತೀ ತಿಂಗಳ ರೀಚಾರ್ಜ್ ರೂಪದಲ್ಲಿ ಗ್ರಾಹಕರಿಗೆ ರೀಪಂಡ್ ಆಗುತ್ತದೆ.

* ಲಾಯಲ್ಟಿ ಬೋನಸ್ ಹಣವನ್ನು ಸೆಟ್ ಆಪ್ ಬಾಕ್ಸ್ ಬುಕಿಂಗ್ ಸಮಯದಲ್ಲಿ, ಕೊಡುವ ರಶೀದಿಯಲ್ಲಿ ಎಂಟ್ರಿ ಮಾಡಲಾಗಿರುತ್ತದೆ.

*ರಿಲಯನ್ಸ್ ಬಿಗ್ ಟಿವಿ ಬುಕಿಂಗ್ ದಿನಾಂಕದಿಂದ ಕೇವಲ 30 ರಿಂದ 45 ದಿನಗಳಲ್ಲಿ ನಿಮ್ಮ ಮನೆ ತಲುಪಲಿದೆ.

*ಒಬ್ಬನೇ ಗ್ರಾಹಕನು 5 ಸೆಟ್ ಆಪ್ ಬಾಕ್ಸ್ ಕನೆಕ್ಷನ್ಸ್ ಬುಕ್ ಮಾಡಬುದಾಗಿದೆ.

*ಇನ್ಸ್ಟಾಲೇಷನ್ ಸಮಯದಲ್ಲಿ 250ರೂ ಗಳನ್ನೂ ಪಾವತಿಸಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಆಧ್ಯಾತ್ಮ

    ನಿತ್ಯಜೀವನದಲ್ಲಿ ನವಗ್ರಹ ಪ್ರಭಾವ ಮನುಷ್ಯನ ಮೇಲೆ ಹೇಗೆ ಬೀರುವುದು ತಿಳಿದುಕೊಳ್ಳಬೇಕಾ? ಈ ಮಾಹಿತಿ ನೋಡಿ.

    ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…