News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

1139

ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.

ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

    ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…