ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.

ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…