ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.

ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…