ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.

ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…