ಗ್ಯಾಜೆಟ್

ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

801

ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು  64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ.

ರೆಡ್‌ಮಿ ನೋಟ್ 4 ಪೋನ್‌ 5.5 ಇಂಚಿನ 1920 x 1080p ಫೂಲ್ ಹೆಚ್ಡಿ ಡಿಸ್‌ಪ್ಲೇ ಹೊಂದಿದೆ. ಈ ಪೋನಿನಲ್ಲಿ ಡಿಕಾ ಕೊರ್ ಮಿಡಿಯಾ ಟೆಕ್ ಹೆಲಿಯೊ X20 ಪ್ರೋಸೆರ್ ಅಳವಡಿಸಲಾಗಿದ್ದು, 13MP ಹಿಂಬದಿಯ ಕ್ಯಾಮೆರಾ ಜೊತೆ ಆಟೋ ಪೋಕಸ್, ಡುಯಲ್ ಫ್ಲಾಷ್ ಹೊಂದಿದ್ದು, ಮುಂಬದಿಯಲ್ಲಿ 5MP ಕ್ಯಾಮೆರಾ ಇದೆ.

4G VoLTE ಸಪೋರ್ಟ್ ಮಾಡಲಿದ್ದು, ಆಂಡ್ರಾಯ್ಡ್ 6.0ನಲ್ಲಿ ಕಾರ್ಯಚರಣೆ ನಡೆಸಲಿದೆ. ಇದರೊಂದಿಗೆ MIUI8 ಸಹ ಇರಲಿದೆ.ಇದರೊಂದಿಗೆ ಮೆಟಾಲಿಕ್ ಬಾಡಿ, ಬ್ಲೂಟೂತ್, ಜಿಪಿಎಸ್, ಯುಎಸ್ಬಿ ಪೋರ್ಟ್ಗಳಿದೆ.

redmi

ಈಗ ಕೇವಲ ರೂ10,999 ₹12,999, 15% off

2000 ರೂ ಡಿಸ್ಕೌಂಟ್ ಲಬ್ಯವಿದೆ.ಒಂದು ವರ್ಷದ ಗ್ಯಾರೆಂಟಿ ಇದೆ.

ಶಿಯೋಮಿಯ ನೋಟ್‌ 4 ಸ್ಮಾರ್ಟ್‌ಪೋನಿನಲ್ಲಿ 4100 mAh  ರೀಚಾರ್ಜೆಬಲ್ ಬ್ಯಾಟರಿ ಹೊಂದಿದೆ. ಬ್ಯಾಟರಿ ಲೈಫ್ ಬಿಗ.

ಶಿಯೋಮಿಯ ನೋಟ್‌ 4 ತಮ್ಮದಾಗಿಸಿಕೊಳ್ಳಲು ಆನ್‌ಲೈನ್‌ಮಾರುಕಟ್ಟೆಗೆ ಬೇಟಿ ನಿಡೀ

ಶಿಯೋಮಿಯ ನೋಟ್‌ 4 ಸ್ಮಾರ್ಟ್‌ಪೋನಿನಲ್ಲಿರುವ ಆಯ್ಕೆಗಳು ಬೇರೆ ಪೋನಿನಲ್ಲಿ ಇದೇ ಬೆಲೆಗೆ ಖಂಡಿತ ದೊರೆಯುವುದಿಲ್ಲ. ಇದಕ್ಕಾಗಿಯೇ ಗ್ರಾಹಕರು ಬೇಗನೇ ಶಿಯೋಮಿ ರೆಡ್‌ಮಿ ನೋಟ್ 4 ಫೋನುಗಳನ್ನು ಮುಗಿಬಿದ್ದು ಖರೀದಿಸುತಿದ್ದಾರೆ. ಸದ್ಯ ಸಾಮಾನ್ಯ ಮಾರುಕಟ್ಟೆಗೆ ಲಗ್ಗೆ ಇಡಲಿರುವ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು. ಮಾರುಕಟ್ಟೆಯಲ್ಲಿ ಈ ಮೊಬೈಲ್ 12999/-ರೂ ಗಳಿದ್ದು, ಇದ್ದು ಪ್ಲಿಪ್ ಕಾರ್ಟಿನಲ್ಲಿ 2000ರೂಗಳ ಡಿಸ್ಕೌಂಟ್’ನಲ್ಲಿ ಲಭ್ಯವಿದ್ದು, ಕೇವಲ 10999/- ರೂಗಳಿಗೆ ಇದು ಸಿಗಲಿದೆ.

ಕೃಪೆ:  ಪ್ಲಿಪ್ ಕಾರ್ಟ್

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • ವಿಚಿತ್ರ ಆದರೂ ಸತ್ಯ

    ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

    ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ವಿಸ್ಮಯ ಜಗತ್ತು

    ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ.ಆದ್ರೆ ಈ ಮಹಿಳೆ ಬಗ್ಗೆ ತಿಳಿದ್ರೆ ನೀವ್ ಶಾಕ್ ಆಗ್ತೀರಾ..!

    ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು