ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ. ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಫ್ರಿಜ್ಡ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ವಸ್ತುಗಳಿಗೆ ಈಗ ಜಿಎಸ್ಟಿಯಲ್ಲಿ ಶೇ.28ರಷ್ಟು ತೆರಿಗೆ ಇದೆ.

ಮುಂದಿನ ಹಂತದ ತೆರಿಗೆ ಕಡಿತದ ವೇಳೆ ಇಂಥ ವಿದ್ಯುತ್ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಗ್ರಾಹಕರ ಉತ್ಪನ್ನಗಳು ಮತ್ತು ದಿನಬಳಕೆ 177 ವಸ್ತುಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಶೇ.28ರಿಂದ ಶೇ.18ಕ್ಕೆ ಅಂದರೆ ಶೇ.10ರಷ್ಟು ಕಡಿಮೆ ಮಾಡಿ ಸುಂಕದ ಹೊರೆಯನ್ನು ಇಳಿಸಿತ್ತು. ಅದಾದ ನಂತರ ಪಂಚತಾರ ಹೊಟೇಲ್ಗಳನ್ನು ಹೊರತುಪಡಿಸಿ ಇತರ ರೆಸ್ಟೋರೆಂಟ್ಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕಡಿಮೆ ಮಾಡಲಾಗಿತ್ತು. ಸುಂಕವು ಶೇ.18 ರಿಂದ ಶೇ.5ಕ್ಕೆ ಇಳಿದಿತ್ತು.

ಈಗ ಅದು ಶ್ವೇತ ಸರಕುಗಳು(ವೈಟ್ ಗೂಡ್ಸ್) ಅಂದರೆ ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ಉತ್ಪನ್ನಗಳು ತೆರಿಗೆ ಇಳಿಕೆ ವ್ಯಾಪ್ತಿಗೆ ಒಳಪಡುವ ನಿರೀಕ್ಷೆ ಇದೆ. ಆದರೆ ತೆರಿಗೆ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ದೇಶೀಯ ತಯಾರಿಕೆಯ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಕಡಿಮೆ ಆಗಲಿದ್ದು, ಜನಸಮಾನ್ಯರ ಕೈಗೆಟುಕುವ ಬೆಲೆಗಳಲ್ಲಿ ಇವು ಲಭ್ಯವಾಗಲಿದೆ ಎಂದು ಹಣಕಾಸು ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಉದ್ಯೋಗಸ್ಥ ವನಿತೆಯರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಇಂಥ ಗೃಹೋಪಯೋಗಿ ಸಾಧನಗಳ ಬೆಲೆ ಕಡಿಮೆಯಾಗುವುದರಿಂದ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…