ಉಪಯುಕ್ತ ಮಾಹಿತಿ

ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1189

ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

ರೈಲಿನಲ್ಲಿ ಪ್ರಯಾಣ ಪ್ರತಿಯೊಬ್ಬರಿಗೂ ಬೇರೆ ಬೇರೆ ತರನಾದ ಅನುಭವವನ್ನು ಕೊಟ್ಟಿರುತ್ತದೆ.ನಾವು ರೈಲಿನಲ್ಲಿ ಪ್ರಯಾಣ ಮಾಡುತ್ತೆವೆಯೇ ವಿನಃ ರೈಲಿನ ಅಕ್ಕ ಪಕ್ಕ, ಮತ್ತು ರೈಲಿನ ಹಳಿಗಳು ಇವೆಲ್ಲಾದರ ಬಗ್ಗೆ ನಾವು ಯೋಚನೆ ಮಾಡುವುದಿಲ್ಲ.

ಏಕೆಂದರೆ ನಾವೆಲ್ಲಾ ನೋಡಿರುವ ಹಾಗೆ ರೈಲ್ವೆ ಹಳಿಗಳ ಮದ್ಯೆ ನೋಡಿದಷ್ಟೂ ದೂರ ಜೆಲ್ಲಿಕಲ್ಲುಗಳನ್ನು ಹಾಕಿರುತ್ತಾರೆ.ಅದರೆ ಏತಕ್ಕೆ ಈ ಕಲ್ಲುಗಳನ್ನು ಹಾಕಿದ್ದಾರೆ ಎಂದು ನಾವು ಯೋಚನೆ ಮಾಡಿರುವುದಿಲ್ಲ.ಆದರೆ ಅದಕ್ಕೆ ಇಲ್ಲಿದೆ ತುಂಬಾ ಸರಳ ಉತ್ತರ…

ಜಲ್ಲಿ ಕಲ್ಲುಗಳನ್ನು ಹಾಕುವುದು ಏಕೆ..?

ಜಲ್ಲಿ ಕಲ್ಲುಗಳನ್ನು ವಿಶೇಷವಾಗಿ 3 ರಿಂದ 4 ಕಾರಣಗಳಿಗಾಗಿ ರೈಲ್ವೆ ಕಂಬಿಗಳ ನಡುವೆ ಹಾಕಿರುತ್ತಾರೆ!

ಅವುಗಳು ಜಲ್ಲಿ ಕಲ್ಲುಗಳಿಂದ ರೈಲ್ವೆ ಹಳಿಗಳು ಪ್ರತೀ ಭಾಗದಲ್ಲಿಯೂ ಸರಿ ಭಾರ ಹೊಂದಿರುತ್ತವೆ.

ಜಲ್ಲಿ ಕಲ್ಲುಗಳು ಮಳೆಗಾಲದಲ್ಲಿ ರೈಲ್ವೆ ಹಳಿಗಳ ನಡುವೆ ಉಂಟಾಗಬಹುದಾದ ಕೊರಕಲುಗಳನ್ನು ತಡೆಯುವಲ್ಲಿ ಸಹಕರಿಸುತ್ತವೆ!

ರೈಲು ಸಂಚರಿಸುವ ಸಂಧರ್ಭಗಳಲ್ಲಿ ರೈಲು ಭಾರವನ್ನು ತಡೆಕೊಳ್ಳುವ ಶಕ್ತಿ ರೈಲು ಕಂಬಿಗಳು ಹೊಂದಿರುತ್ತವೆಯಾದರು ಹಲವಾರು ಬಾರಿ ರೈಲಿನ ಭಾರದಿಂದ ಕಂಬಿಗಳು ತನ್ನ ಜಾಗದಿಂದ ಜಾರುವ ಸಂಭವವಿರುತ್ತದೆ ಇದನ್ನು ಜಲ್ಲಿ ಕಲ್ಲುಗಳು ನಿಯಂತ್ರಿಸುತ್ತವೆ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…