ಸುದ್ದಿ

ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

35

ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ.

ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.

ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ, ಪಶುಸಂಗೋಪನೆಸಚಿವ ಪ್ರಭು ಚೌಹಾಣ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿತವಾದಾಗ ಬೆಲೆಗಳ ಸ್ಥಿರೀಕರಣಕ್ಕಾಗಿ ಬೆಂಬಲಬೆಲೆ ನಿಗದಿಪಡಿಸುವ ಕುರಿತು ಪರಿಶೀಲಿಸಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ. ರೈತರು ಬೆಳೆದಉತ್ಪನ್ನಗಳ ಬೆಲೆ ಇಳಿಕೆಯಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶಿಸಿಬೆಲೆ ನಿಗದಿಪಡಿಸಲು ಸಂಪುಟ ಉಪಸಮಿತಿ ನೆರವಾಗಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.