ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

591

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.