News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

593

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…