ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.
ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ?
ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….