ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.
ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ?
ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.