ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

47

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಉದ್ಯೋಗ

    ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

    ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…