ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್ಸಿ / ಎಸ್ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…