ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

47

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…