ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

47

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.