ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್ಸಿ / ಎಸ್ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…