ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್ಸಿ / ಎಸ್ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…