ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್ಸಿ / ಎಸ್ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…