News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

213

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್‍ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್‍ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸೂಪರ್‌ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ

ಸೂಪರ್‌ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.

2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್‌(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.

ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.

ಉಕ್ರೇನ್‌ನಲ್ಲಿ ನಡೆಸಲಾಗಿರುವ ಡ್ಯುಯೆಟ್‌ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್‌ ಮತ್ತು ನಟಿ ಆ್ಯಮಿ ಜಾಕ್ಸ್‌ ಭಾಗಿಯಾಗಿದ್ದಾರೆ. ಎಸ್‌.ಶಂಕರ್‌ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್‌ ಹುಸೇನ್‌ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು  ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.

ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

    ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.