ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…