ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…