ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…