ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…